ಬಳ್ಳಾರಿಯಲ್ಲಿ ಹೋರಿ ಸ್ಪರ್ಧೆ.. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

By

Published : Jun 16, 2022, 12:36 PM IST

Updated : Feb 3, 2023, 8:23 PM IST

thumbnail
()

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ಕಾರ ಹುಣ್ಣಿಮೆ ಹಿನ್ನೆಲೆ ನಿನ್ನೆ ಹೋರಿ ಹಿಡಿಯುವ ಸ್ಪರ್ಧೆ ಅದ್ಧೂರಿಯಾಗಿ ನಡೆಯಿತು. ಈ ಸ್ಪರ್ಧೆಯಲ್ಲಿ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದ್ದು, ಜನರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಪರ್ಧೆಗೆ ಅಣಿಯಾಗುವ ವೇಳೆ ಹೋರಿಯೊಂದು ಜನರ ಗುಂಪಿನತ್ತ ನುಗ್ಗಿತು. ಈ ವೇಳೆ ಜನ ದಿಕ್ಕಾಪಾಲಾಗಿ ಓಡಿದರು. ಹೋರಿ ಹಿಡಿಯುವ ಸ್ಪರ್ಧೆ ವೀಕ್ಷಣೆ ಮಾಡುತ್ತಿದ್ದ ಮಹಿಳೆಯರು ಕೂಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

Last Updated : Feb 3, 2023, 8:23 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.