ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸಿದ ಐಎಎಸ್ ಅಧಿಕಾರಿ: ಉಡುಪಿ ಜಿಪಂ ಸಿಇಒ ಕಾರ್ಯಕ್ಕೆ ಮೆಚ್ಚುಗೆ

By

Published : Sep 24, 2022, 7:08 PM IST

Updated : Feb 3, 2023, 8:28 PM IST

thumbnail

ಉಡುಪಿ: ತ್ಯಾಜ್ಯ ನಿರ್ವಹಣೆ ಬಗ್ಗೆ ಉಡುಪಿ ಜಿಪಂ ಸಿಇಒ ಪ್ರಸನ್ನ ಜಾಗೃತಿ ಮೂಡಿಸಿದರು. ಬಡಗುಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸಿ ಜಾಗೃತಿ ಮೂಡಿಸಿದರು. ಇನ್ನು ಈ ವೇಳೆ ತ್ಯಾಜ್ಯ ನಿರ್ವಹಣಾ ವಾಹನ ಚಾಲನೆ ಮಾಡಿ ಸರಳತೆ ಮೆರೆದರು. ಸ್ವಚ್ಛತೆಯ ಬಗ್ಗೆ ಜನರಿಗೆ ಮಾಹಿತಿ ನೀಡಿ ಅರಿವು ಮೂಡಿಸಿದ ಐಎಎಸ್ ಅಧಿಕಾರಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

Last Updated : Feb 3, 2023, 8:28 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.