ಆಟೋದಲ್ಲಿ ಬಂದು ಧ್ವಜಾರೋಹಣ ಮಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

By

Published : Aug 15, 2022, 10:47 AM IST

Updated : Feb 3, 2023, 8:26 PM IST

thumbnail

ಶಿವಮೊಗ್ಗ: ನಗರದ ಆಟೋ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಧ್ವಜಾರೋಹಣಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಆಟೋದಲ್ಲಿ ಬಂದು ಸರಳತೆ ಮೆರೆದಿದ್ದಾರೆ. ನಗರದ ಹೊಳೆ ಬಸ್ ನಿಲ್ದಾಣದ ಆಟೋ ನಿಲ್ದಾಣದಲ್ಲಿ ಇಂದು ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಈಶ್ವರಪ್ಪನವರು ತಮ್ಮ ಮನೆಯಿಂದ ಆಟೋದಲ್ಲಿಯೇ ಬಂದು ಧ್ವಜಾರೋಹಣ ನೆರವೇರಿಸಿದರು.

Last Updated : Feb 3, 2023, 8:26 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.