ಹುಬ್ಬಳ್ಳಿ: ಭೈರಿದೇವರಕೊಪ್ಪದ ದರ್ಗಾಗೆ ಭೇಟಿ ನೀಡಿದ ಸಿದ್ದರಾಮಯ್ಯ

By

Published : Jan 2, 2023, 7:19 PM IST

Updated : Feb 3, 2023, 8:38 PM IST

thumbnail

ಹುಬ್ಬಳ್ಳಿ : ವಾಣಿಜ್ಯನಗರಿಯ ಭೈರಿದೇವರಕೊಪ್ಪದ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಸೋಮವಾರ ಭೇಟಿ ನೀಡಿದ್ದರು. ಕಳೆದ ವಾರದ ಹಿಂದೆಯಷ್ಟೇ ಈ ದರ್ಗಾವನ್ನು ರಸ್ತೆ ಅಗಲೀಕರಣ ಸಂಬಂಧ ತೆರವುಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಗಾಕ್ಕೆ ಸಿದ್ಧರಾಮಯ್ಯ ಭೇಟಿ ನೀಡಿದ್ದು, ಸ್ಥಳೀಯ ಅಂಜುಮನ್ ಸಂಸ್ಥೆ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು. ವಿಜಯಪುರದಿಂದ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಮಹದಾಯಿ ಆಂದೋಲನಕ್ಕೆ ಹೋಗುವ ಮುನ್ನ ದರ್ಗಾ ಬಂದಿದ್ದರು. ಅವರಿಗೆ ಕಾಂಗ್ರೆಸ್​ ಮುಖಂಡರು ಸಾಥ್​ ನೀಡಿದರು.

Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.