70 ವರ್ಷಗಳ ಕಾಲ ಭ್ರಷ್ಟಾಚಾರದೊಂದಿಗೆ ಕಾಂಗ್ರೆಸ್​ ಆಡಳಿತ: ತೇಜಸ್ವಿ ಸೂರ್ಯ ವಾಗ್ದಾಳಿ

By

Published : Feb 10, 2022, 2:09 AM IST

thumbnail

ಬಜೆಟ್​​ ಅಧಿವೇಶನದಲ್ಲಿ ಭಾಗಿಯಾಗಿ ಮಾತನಾಡಿರುವ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್​ ವಿರುದ್ಧ ನೇರ ವಾಗ್ದಾಳಿ ನಡೆಸಿದರು. ಕಳೆದ 70 ವರ್ಷಗಳ ಕಾಲ ಅಧಿಕಾರ ನಡೆಸಿರುವ ನೀವೂ, ಕೇವಲ ಭ್ರಷ್ಟಾಚಾರದೊಂದಿಗೆ ಆಡಳಿತ ನಡೆಸಿದ್ದೀರಿ. ನಿಮ್ಮ ಕಾಲದಲ್ಲಿ ಸಾಮಾನ್ಯ ಜನರು ಬ್ಯಾಂಕ್​ಗಳಲ್ಲಿ ಅಕೌಂಟ್​ ಓಪನ್ ಮಾಡಲು ತೊಂದರೆ ಪಡುವಂತಾಗಿತ್ತು. ಆದರೆ, ಇದೀಗ ಜನ್​ ಧನ್ ಖಾತೆಯಿಂದ ದೇಶದ ಪ್ರತಿಯೊಬ್ಬರು ಬ್ಯಾಂಕ್​ಗಳಲ್ಲಿ ಖಾತೆ ಹೊಂದಿದ್ದಾರೆ ಎಂದರು. ​

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.