ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಭಾರತೀಯ ಕಿಸಾನ್​ ಯೂನಿಯನ್​ ಮುಖಂಡ!

By

Published : Jan 28, 2021, 10:49 PM IST

thumbnail

ಗಾಜಿಪುರ್​(ದೆಹಲಿ-ಉತ್ತರ ಪ್ರದೇಶ): ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್​ ಮುಖಂಡ ರಾಕೇಶ್​ ಟಿಕೈಟ್​ ವ್ಯಕ್ತಿಯೋರ್ವನಿಗೆ ಕಪಾಳಮೋಕ್ಷ ಮಾಡಿದ್ದಾರೆ. ದೆಹಲಿ-ಉತ್ತರ ಪ್ರದೇಶ ಗಾಜಿಪುರ್​ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ವ್ಯಕ್ತಿಯೋರ್ವ ಪ್ರತಿಭಟನಾ ಸ್ಥಳಕ್ಕಾಗಮಿಸಿದ್ದಾನೆ. ಕೈಯಲ್ಲಿ ಕಟ್ಟಿಗೆ ಹಿಡಿದು ಮಾಧ್ಯಮಗಳೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದನಂತೆ. ಹೀಗಾಗಿ ಆತನ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿಸಿದ್ದಾರೆ. ಜತೆಗೆ ಕೆಟ್ಟ ಉದ್ದೇಶದಿಂದ ಇಲ್ಲಿಗೆ ಬಂದವರೆಲ್ಲರೂ ಹೊರಡಬೇಕು ಎಂದು ಮನವಿ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.