ಕಂಬಕ್ಕೆ ಡಿಕ್ಕಿ ಹೊಡೆದ ಬಸ್​: ವಿದ್ಯುತ್​ ಹರಿದು ಐವರ ದುರ್ಮರಣ

By

Published : Jan 12, 2021, 3:34 PM IST

thumbnail

ತಂಜಾವೂರು(ತಮಿಳುನಾಡು): ವಿದ್ಯುತ್​ ಕಂಬಕ್ಕೆ ಖಾಸಗಿ ಬಸ್​ವೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್​ ಪ್ರವಹಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ. ವರ್ಕುರ್​ ರೋಡ್​ನಲ್ಲಿ ಬಸ್​ ಚಲಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಎಸ್​ಪಿ ದೇಶಮುಖ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆಗೆ ಆದೇಶ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.