ಭೂ ಕುಸಿತ: ಜಮ್ಮು - ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್​

By

Published : Mar 24, 2021, 12:30 PM IST

thumbnail

ಜಮ್ಮು-ಕಾಶ್ಮೀರ: ರಾಂಬನ್ ಮತ್ತು ಬನಿಹಾಲ್ ಪ್ರದೇಶದ ಸುತ್ತಮುತ್ತ ಭೂ ಕುಸಿತ ಸಂಭವಿಸಿದ್ದು, ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಬಂಡೆಗಳು ಕುಸಿಯುತ್ತಿರುವುದರಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂಚಾರವನ್ನು ಸತತ ಮೂರು ದಿನಗಳಿಂದ ನಿರ್ಬಂಧಿಸಲಾಗಿದೆ. ಈ ಮಾರ್ಗದಲ್ಲಿ ಪ್ರಯಾಣಿಸುವ ಮೊದಲು ಸಂಚಾರ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಹೆದ್ದಾರಿ ಇಲಾಖೆ ಪ್ರಯಾಣಿಕರಿಗೆ ಮನವಿ ಮಾಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.