ಮಹಾಮಳೆ: ಇದೇ ಮೊದಲ ಬಾರಿಗೆ ಜ್ಯೋತಿರ್ಲಿಂಗ ಜಲಾವೃತ

By

Published : Jul 23, 2021, 5:14 AM IST

Updated : Jul 23, 2021, 10:17 AM IST

thumbnail

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಪುಣೆ ಬಳಿಯ ಭೀಮಾಶಂಕರ ದೇವಾಲಯ ಜಲಾವೃತವಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ದೇವಾಲಯ ಜಲಾವೃತವಾದಂತಾಗಿದೆ. ಕಳೆದ 24 ಗಂಟೆಯಿಂದ ಮಳೆ ಹೆಚ್ಚಾದ್ದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

Last Updated : Jul 23, 2021, 10:17 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.