ವೈಎಸ್​ಆರ್​ ಕಾಂಗ್ರೆಸ್​ ವಿರುದ್ಧ ಮಾತನಾಡಿದ ವ್ಯಕ್ತಿ ಮೇಲೆ ಹಲ್ಲೆ

By

Published : Sep 5, 2020, 5:57 PM IST

thumbnail

ನೆಲ್ಲೂರು : ಆಂಧ್ರದ ಆಡಳಿತಾರೂಢ ವೈಎಸ್​ಆರ್​ ಕಾಂಗ್ರೆಸ್​ ವಿರುದ್ಧ ಮಾತನಾಡಿದ ವ್ಯಕ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಟಿಡಿಪಿಯ ವಾರ್ಡ್‌ನ ಮಾಜಿ ಸದಸ್ಯ ಮಿಲ್ಟನ್​ ಎಂಬುವರ ಮೇಲೆ ವೈಎಸ್​ಆರ್​ ಕಾಂಗ್ರೆಸ್ ಬೆಂಬಲಿಗ ವೆಂಕಟೇಶ್ವರಲು ಎಂಬಾತ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ಮಿಲ್ಟನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.