ಮರಳು ಕಲಾಕೃತಿ ಮೂಲಕ ಪುರಿ ಜಗನ್ನಾಥನಿಗೆ ನಮನ ಸಲ್ಲಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್​

By

Published : Jun 23, 2020, 3:19 PM IST

thumbnail

ಪುರಿ: ಒಡಿಶಾದ ಪುರಿಯಲ್ಲಿ ನಡೆಯುವ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭವಾಗಿದೆ. ಭುವನೇಶ್ವರ ಮೂಲದ ಅಂತಾರಾಷ್ಟ್ರೀಯ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್, ತಮ್ಮ ಮರಳು ಕಲಾಕೃತಿ ಮೂಲಕ ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಹಾಗೂ ಸುಭದ್ರಾ ದೇವತೆಗೆ ಗೌರವ ಸಲ್ಲಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.