ಕೊರೊನಾ ವೇಳೆ ಜನರನ್ನು ಒಕ್ಕಲೆಬ್ಬಿಸಿದ ಕಾಂಗ್ರೆಸ್ ​: ಪ್ರಧಾನಿ ಮೋದಿ ಆರೋಪ

By

Published : Feb 7, 2022, 7:49 PM IST

thumbnail

ಕೊರೊನಾ ವೇಳೆ ಜನರು ಎಲ್ಲಿದ್ದಾರೋ ಅಲ್ಲಿಯೇ ಇರಿ ಎಂದು ವಿಶ್ವಸಂಸ್ಥೆ ಹೇಳಿತ್ತು. ಆದರೆ, ಕಾಂಗ್ರೆಸ್​ ನಾಯಕರು ಮುಗ್ಧ ಜನರು, ಕಾರ್ಮಿಕರಿಗೆ ಉಚಿತವಾಗಿ ಟಿಕೆಟ್​ ನೀಡಿ ಎಲ್ಲರನ್ನೂ ಒಕ್ಕಲೆಬ್ಬಿಸಿದ್ದರು. ಇದರಿಂದ ಉತ್ತರಾಖಂಡ, ಪಂಜಾಬ್​, ಮಹಾರಾಷ್ಟ್ರ ವಿವಿಧ ರಾಜ್ಯಗಳಲ್ಲಿ ಕೊರೊನಾ ಉತ್ತುಂಗಕ್ಕೇರಲು ಕಾರಣವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.