ಹರಿಯಾಣದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ..ಪೊಲೀಸರಿಂದ ಲಾಠಿಚಾರ್ಜ್

By

Published : Oct 6, 2020, 6:34 PM IST

thumbnail

ಸಿರ್ಸಾ(ಹರಿಯಾಣ): ಇತ್ತೀಚೆಗೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಇಂದು ಹರಿಯಾಣ ಡಿಸಿಎಂ ದುಶ್ಯಂತ್ ಚೌತಾಲಾ ಮನೆಗೆ ರೈತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಬೀಸಿ, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ, ಪೊಲೀಸರು ಜಲಫಿರಂಗಿಗಳನ್ನು ಪ್ರಯೋಗಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.