ಸಿಎಂ ಬೊಮ್ಮಾಯಿ ಭೇಟಿ: ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​

By

Published : Aug 9, 2021, 11:24 AM IST

thumbnail

ಮೈಸೂರು: ಸಿಎಂ‌ ಆದ ನಂತರ ಮೊದಲ‌ ಬಾರಿಗೆ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮೊದಲು ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಡಿಸಿಪಿ ಗೀತಾ ಪ್ರಸನ್ನ ಭದ್ರತೆ ಮೇಲ್ವಿಚಾರಣೆ ವಹಿಸಿದ್ದು, 12 ಗಂಟೆವರೆಗೆ ಸಾರ್ವಜನಿಕರಿಗೆ ದರ್ಶನ ನಿಷೇಧಿಸಲಾಗಿದೆ. ಈ ಕುರಿತು ಈಟಿವಿ ಭಾರತ​ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.