ಸೋನಿಯಾ ಗೆಲ್ಲಿಸಿ ತಪ್ಪು ಮಾಡಿದ್ದಕ್ಕೆ ಮೋದಿ ಗೆಲ್ಲಿಸಿ ಪ್ರಾಯಶ್ಚಿತ್ತ ಮಾಡಿಕೊಳ್ಳಿ
![ETV Thumbnail thumbnail](https://etvbharatimages.akamaized.net/etvbharat/images/320-214-3004429-thumbnail-3x2-lek.jpg)
ಬಳ್ಳಾರಿ ಜಿಲ್ಲೆಯಲ್ಲಿ ಈ ಹಿಂದೆ ಒಂದು ಸಾರಿ ಸೋನಿಯಾ ಗಾಂಧಿಯನ್ನು ಗೆಲ್ಲಿಸಿದ ಪಾಪವಿದೆ. ಆದ್ರೆ, ನರೇಂದ್ರ ಮೋದಿಗೆ ಇನ್ನೊಮ್ಮೆ ಕಮಲ ಕೊಟ್ಟು ಪ್ರಾಯಶ್ಚಿತ್ತ ಮಾಡಿಕೊಳ್ಳುವ ಹೊಣೆಗಾರಿಕೆಯು ಕೂಡ ಬಳ್ಳಾರಿ ಜನರ ಮೇಲಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
TAGGED: