ಅಗಲಿದ ಗಣ್ಯರ ಮನೆಯಲ್ಲಿ ತಿನ್ನೋಕಿದೆಯೋ ಇಲ್ವೋ.. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಮೇಲೆ ಏನಾಗಿದೆ!?
ಮಾತು ಮುತ್ತು, ಮಾತೇ ಮೃತ್ಯು. ಆಡಿದ ಮಾತು, ಒಡೆದ ಮುತ್ತು ವಾಪಸ್ ಬರಲ್ಲ. ಮಾತಿಗೆ ಅಷ್ಟೊಂದು ಬೆಲೆ ಇದೆ. ಸದನದೊಳಗೂ ಇವತ್ತು ಕೆಲ ರಸವತ್ತಾದ ಮಾತುಗಳು ಸದಸ್ಯರನ್ನ ನಗೆಗಡಲಿನಲ್ಲಿ ತೇಲುವಂತೆ ಮಾಡಿದವು. ಮೊದಲ ದಿನ ವಿಧಾನ ಪರಿಷತ್ನಲ್ಲಿ ನಡೆದ ಕೆಲ ಸ್ವಾರಸ್ಯಕರ ಕ್ಷಣಗಳು ಹೀಗಿದ್ದವು..