ಹೊನ್ನಾಳಿಯಲ್ಲಿ ಟಗರು ಕಾಳಗಕ್ಕೆ ಎಂ.ಪಿ.ರೇಣುಕಾಚಾರ್ಯ ಚಾಲನೆ

By

Published : Jan 12, 2020, 4:51 PM IST

thumbnail

ಹೊನ್ನಾಳಿ ಪಟ್ಟಣದ ಸಂತೆ ಮೈದಾನದಲ್ಲಿ ಆಯೋಜಿಸಿದ್ದ ಟಗರು ಕಾಳಗಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿದರು. ಪ್ರತಿ ವರ್ಷದಂತೆ ಈ ವರ್ಷವು ಟಗರು ಕಾಳಗ ನಡೆಸಲಾಗುತ್ತಿದ್ದು, ಎರಡು ಟಗರುಗಳ ಕೊಂಬು ಹಿಡಿದು ಪರಸ್ಪರ ಕಾದಾಡುವಂತೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರೇರೆಪಿಸಿದರು.‌

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.