ಕನ್ನಡ ಚಿತ್ರರಂಗದ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ನಟ ರಾಣಾ ದಗ್ಗುಬಾಟಿ

By

Published : Sep 17, 2022, 5:52 PM IST

Updated : Feb 3, 2023, 8:28 PM IST

thumbnail

ಬೆಂಗಳೂರು: ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಕಬ್ಜ ಟೀಸರ್​ ರಿಲೀಸ್​ ಕಾರ್ಯಕ್ರಮ ನಡೆಯಿತು. ನಟ ರಾಣಾ ದಗ್ಗುಬಾಟಿ ಟೀಸರ್​ ಬಿಡುಗಡೆ ಮಾಡಿ ಕನ್ನಡ ಚಿತ್ರರಂಗದ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕನ್ನಡ ಚಿತ್ರರಂಗ ಉತ್ತಮ ದಾರಿಯಲ್ಲಿ ಮುನ್ನಲೆಗೆ ಬರುತ್ತಿದೆ. ಈ ರೀತಿಯ ಸಿನಿಮಾಗಳು ಮತ್ತಷ್ಟು ಬರಲಿ. ಕಬ್ಜ ಯಶಸ್ಸು ಕಾಣುವುದರಲ್ಲಿ ಯಾವುದೇ ಸಂಶಯವಿಲ್ಲ. ಟೀಸರ್​ನಲ್ಲಿ ಶ್ರೀಯಾ ಬಹಳ ಚೆನ್ನಾಗಿ ಕಾಣಿಸಿದ್ದಾರೆ. ಟೀಸರ್​ ಬಹಳ ಉತ್ತಮವಾಗಿ ಮೂಡಿ ಬಂದಿದೆ. ಚಿತ್ರತಂಡ ಉತ್ತಮ ಕೆಲಸ ಮಾಡಿದೆ ಎಂದು ತಿಳಿಸಿದರು.

Last Updated : Feb 3, 2023, 8:28 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.