ರಾಷ್ಟ್ರೀಯ ಯುವಜನೋತ್ಸವ: ಜಲಕ್ರೀಡೆಯಲ್ಲಿ ಭಾಗವಹಿಸಿ ಸಂತಸಪಟ್ಟ ಯುವ ಜನರು..

By

Published : Jan 14, 2023, 10:35 PM IST

Updated : Feb 3, 2023, 8:38 PM IST

thumbnail

ಧಾರವಾಡ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಮೂರನೇ ದಿನವಾದ ಇಂದು ವಿವಿಧ ಕಾರ್ಯಕ್ರಮಗಳು ನಡೆದವು. ಧಾರವಾಡದ ಕೆಲಗೇರಿ ಕೆರೆಯಲ್ಲಿ ಜಲಕ್ರೀಡೆಯ ಆಯೋಜನೆ ಮಾಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಜಲಕ್ರೀಡೆಗೆ ಚಾಲನೆ ನೀಡಿದರು. ಕೆಲಗೇರಿ ಕೆರೆಯಲ್ಲಿ ನಡೆದ ಜಲಕ್ರೀಡೆಯಲ್ಲಿ ಭಾಗವಹಿಸಿದ ಯುವಕ - ಯುವತಿಯರು ಸಖತ್ ಎಂಜಾಯ್ ಮಾಡಿದರು. ಸಾಹಸಮಯ ಬೋಟಿಂಗ್​, ಮಕ್ಕಳ ಬೋಟಿಂಗ್​ ಸೇರಿದಂತೆ ವಿವಿಧ ಜಲಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಯುವ ಜನರು ಭಾಗವಹಿಸಿ ಸಂತಸಪಟ್ಟರು.

Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.