ಅರಣ್ಯ ಒತ್ತುವರಿ ವಿಚಾರ.. ಸದನ ಸಮಿತಿ ರಚನೆಗೆ ಸಿದ್ದರಾಮಯ್ಯ, ಹೆಚ್​​ಕೆ ಪಾಟೀಲ್ ಒತ್ತಾಯ

By

Published : Mar 8, 2022, 1:38 PM IST

Updated : Feb 3, 2023, 8:18 PM IST

thumbnail

ಅರಣ್ಯ ಭೂಮಿ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಜೆಟ್​ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದಾರೆ. ಅರಣ್ಯ ಪ್ರದೇಶದಲ್ಲಿರುವ ಜನರನ್ನು ಒಕ್ಕಲೆಬ್ಬಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಪಷ್ಟನೆ ನೀಡಿದ ಸಚಿವ ಮಾಧುಸ್ವಾಮಿ ಸಂತ್ರಸ್ತರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಸದನ ಸಮಿತಿ ರಚಿಸಲು ಹೆಚ್​.ಕೆ.ಪಾಟೀಲ್ ಒತ್ತಾಯಿಸಿದ್ದಾರೆ.

Last Updated : Feb 3, 2023, 8:18 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.