ಬೆಂಬಲ ಬೆಲೆ ನಿಗದಿಗೆ ಆಗ್ರಹ: ಪ್ರತಾಪ್ ಸಿಂಹ ಕಚೇರಿಯೆದುರು ಪ್ರತಿಭಟನೆ
![ETV Thumbnail thumbnail](https://etvbharatimages.akamaized.net/etvbharat/prod-images/320-214-14999449-thumbnail-3x2-aweghywrr6.jpg)
ಮೈಸೂರು: ಸಂಸದ ಪ್ರತಾಪ ಸಿಂಹರ ಜಲದರ್ಶಿನಿ ಆವರಣದಲ್ಲಿರುವ ಕಚೇರಿ ಮುಂದೆ ರಾಗಿ, ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಹಸಿರು ಸೇನೆ, ರೈತ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ, ಕೇಂದ್ರ ಸರ್ಕಾರ ರೈತರ ಬೆಳೆಗಳಿಗೆ ಎಂಎಸ್ಪಿ ನಿಗದಿ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು. ರೈತರ ಮನವಿ ಸ್ವೀಕರಿಸಿ ಮಾತನಾಡಿದ ಪ್ರತಾಪಸಿಂಹ, 'ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ತಿಳಿಸಲಾಗುವುದು' ಎಂದು ಭರವಸೆ ನೀಡಿದರು.
Last Updated : Feb 3, 2023, 8:22 PM IST