ಮುದ್ದೇಬಿಹಾಳ: ಚಲಿಸುತ್ತಿದ್ದ ಓಮ್ನಿ ಕಾರಲ್ಲಿ ಏಕಾಏಕಿ ಬೆಂಕಿ, ಸುಟ್ಟು ಭಸ್ಮ

By

Published : Nov 13, 2022, 5:03 PM IST

Updated : Feb 3, 2023, 8:32 PM IST

thumbnail

ವಿಜಯಪುರ: ಏಕಾಏಕಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಓಮ್ನಿ ಕಾರು ಹೊತ್ತಿ ಉರಿದಿರುವ ಘಟನೆ ಮುದ್ದೇಬಿಹಾಳದಲ್ಲಿ ನಡೆದಿದೆ.‌ ಅನಿಲ್ ಗೋಪಾಲ ಚವ್ಹಾಣ್ ಎಂಬುವರಿಗೆ ಸೇರಿದ ವಾಹನ ಇದಾಗಿದ್ದು, ಬಟ್ಟೆ ಮಾರಾಟಕ್ಕೆ ಹೋಗುವಾಗ ಅವಘಡ ಸಂಭವಿಸಿದೆ. ಈ ವೇಳೆ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Last Updated : Feb 3, 2023, 8:32 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.