ನೆಲಮಂಗಲದ ಭೂಸಂದ್ರ ಗ್ರಾಮದ ಬಳಿ ಮತ್ತೆ ಚಿರತೆ ಪ್ರತ್ಯಕ್ಷ

By

Published : Jan 4, 2023, 5:17 PM IST

Updated : Feb 3, 2023, 8:38 PM IST

thumbnail

ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಗ್ರಾಮದ ಗೋವಿಂದಪ್ಪ ಎಂಬುವರ ತೋಟದ ಮನೆ ಬಳಿ ಚಿರತೆ ಓಡಾಡಿದೆ. ತೋಟದ ಬಳಿ ಚಿರತೆ ಓಡಾಡಿರುವ ದೃಶ್ಯ ಎರಡು ದಿನಗಳ ಹಿಂದೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ನೆಲಮಂಗಲ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ.

Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.