Watch.. ಪೇಟ ತೊಡಿಸಿ, ನೆನಪಿನ ಕಾಣಿಕೆ ಕೊಟ್ಟು ಪಿಎಂ ಮೋದಿಗೆ ಸನ್ಮಾನ.. ಬಿಎಸ್​​ವೈಗೆ ಶುಭಾಶಯ ಹೇಳಿದ ಪ್ರಧಾನಿ

By

Published : Feb 27, 2023, 1:08 PM IST

Updated : Feb 27, 2023, 3:08 PM IST

thumbnail

ಶಿವಮೊಗ್ಗ: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಿದರು. ಉದ್ಘಾಟನೆಗೂ ಮುನ್ನ ಪ್ರಧಾನಿಗೆ ರಾಜ್ಯ ನಾಯಕರು ಪೇಟ ತೊಡಿಸಿ, ಹೂ ಮಾಲೆ ಹಾಕುವ ಮೂಲಕ ಸನ್ಮಾನಿಸಿದರು. ಅಲ್ಲದೇ, ನೆನಪಿನ ಕಾಣಿಕೆ ನೀಡಲಾಯಿತು. ಬಳಿಕ ಪ್ರಧಾನಿ ಮೋದಿಯವರು ಮಾಜಿ ಸಿಎಂ ಯಡಿಯೂರಪ್ಪನವರಿಗೆ ಹಸಿರು ಶಾಲು ಹೊದಿಸಿ, ಪೇಟ ತೊಡಿಸಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು. 

Last Updated : Feb 27, 2023, 3:08 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.