ಸಿಟಿ ಬಸ್​ ಎಂಜಿನ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಮುಂಜಾಗೃತಿಯಿಂದ ಪ್ರಯಾಣಿಕರು ಪಾರು

By

Published : Feb 5, 2020, 6:33 AM IST

thumbnail

ತುಮಕೂರಿನ ಶಿವಕುಮಾರಸ್ವಾಮಿ ವೃತ್ತದಲ್ಲಿ ನಗರ ಸಾರಿಗೆಯ ಬಸ್​ ಎಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ರಸ್ತೆ ಪಕ್ಕ ಬಸ್​ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದರು. ಚಾಲಕನ ಮಂಜಾಗೃತಿಯಿಂದ ಪ್ರಾಣಾಪಯದಿಂದ ಪ್ರಯಾಣಿಕರು ಪಾರಾದಂತಾಯ್ತು. ಇದರಿಂದ ಕ್ಷಣಕಾಲ ಸ್ಥಳದಲ್ಲಿ ಆತಂಕದ ವಾತಾವರಣ ಮೂಡಿತ್ತು. ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳ ಬೆಂಕಿ ನಂದಿಸಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.