ನೆರೆ ಸಂತ್ರಸ್ತರ ಪರಿಹಾರ ವಿತರಣೆಯಲ್ಲಿ ಗೋಲ್‌ಮಾಲ್‌: ಇಲ್ಲಿ ಬೇಲಿಯೆ ಎದ್ದು ಹೊಲ ಮೇಯುತ್ತಿದೆ

By

Published : Mar 13, 2020, 4:56 AM IST

thumbnail

ಅವರೆಲ್ಲರೂ ಭೀಕರ ಮಳೆಯಿಂದ ಮನೆ - ಮಠ, ಬೆಳೆ ಕಳೆದುಕೊಂಡು ನಿರಾಶ್ರಿತರಾಗಿದ್ದರು. ಪ್ರವಾಹ ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಿದ್ದ ಸರ್ಕಾರ ತ್ವರಿತಗತಿಯಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾಗಿತ್ತು. ನೆರೆ ಪರಿಹಾರಕ್ಕಾಗಿ ಕೋಟಿ ಕೋಟಿ ಹಣ ಬಿಡುಗಡೆಯಾಗಿದೆ. ಆದ್ರೆ ಫಲಾನುಭವಿಗಳಿಗೆ ಸಿಗಬೇಕಿದ್ದ ಪರಿಹಾರ ಅಧಿಕಾರಿಗಳ ದುರಾಸೆಯಿಂದ ಅನ್ಯರ ಪಾಲಾಗುತ್ತಿರುವ ಆರೋಪ ಕೇಳಿಬಂದಿದೆ...

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.