ಕುಂದಾನಗರಿಯಲ್ಲಿ ಮತ್ತೆ ವರುಣನ ಆರ್ಭಟ ಶುರು

By

Published : Aug 15, 2020, 11:20 PM IST

thumbnail

ಬೆಳಗಾವಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮತ್ತೆ ಧಾರಾಕಾರ‌ವಾಗಿ ಮಳೆ ಸುರಿಯಲು ಪ್ರಾರಂಭಿಸಿದ್ದು, ಬೈಲಹೊಂಗಲ, ಖಾನಾಪುರ, ಚನ್ನಮ್ಮನ ಕಿತ್ತೂರು, ಸವದತ್ತಿ ಹಾಗೂ ಬೆಳಗಾವಿ ಸೇರಿದಂತೆ ಜಿಲ್ಲೆಯ ಇನ್ನಿತರ ತಾಲೂಕಿನ ನದಿ ಪಾತ್ರದ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ವರುಣನ ಆರ್ಭಟ ಜಿಲ್ಲೆಯ ಜನ ಜೀವನದ ಮೇಲೆ ಪರಿಣಾಮ ಬೀರಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.