ಮುದ್ದೇಬಿಹಾಳದಲ್ಲಿ ಭಾರೀ ಮಳೆ: ರೈತರ ಮೊಗದಲ್ಲಿ ಮಂದಹಾಸ

By

Published : Jun 16, 2020, 6:12 PM IST

thumbnail

ಮುದ್ದೇಬಿಹಾಳ: ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿದಿದೆ. ಇದರಿಂದಾಗಿ ರಸ್ತೆಯ ಮೇಲೆ ಚರಂಡಿ ನೀರು ಹರಿದಿದೆ. ಈ ಮಳೆ ಮುಂಗಾರು ಬಿತ್ತನೆಗೆ ಅನುಕೂಲ ಆಗಿದೆ ಎಂಬ ಮಾತುಗಳು ರೈತಾಪಿ ವರ್ಗದಿಂದ ಕೇಳಿ ಬಂದಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.