ಶಕ್ತಿ ದೇವತೆಗಳ ಆಶೀರ್ವಾದ ಪಡೆದ ಸಚಿವ ಕೆ.ಎಸ್ ಈಶ್ವರಪ್ಪ

By

Published : Jan 14, 2021, 9:15 AM IST

thumbnail

ಶಿವಮೊಗ್ಗ: ನಗರದ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಶಕ್ತಿ ದೇವತೆಗಳ ಸಮಾಗಮ ಪೂಜಾ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಕುಟುಂಬ ಸಮೇತ ಭಾಗಿಯಾಗಿ ಶಕ್ತಿ ದೇವತೆಗಳ ಆಶೀರ್ವಾದ ಪಡೆದರು. ಸರ್ವಧರ್ಮಗಳ ಸಮನ್ವಯತೆಗಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಶಕ್ತಿ ದೇವತೆಗಳ ಸಮಾಗಮ ಸಮಿತಿ ವತಿಯಿಂದ ನಗರದ 40ಕ್ಕೂ ಹೆಚ್ಚು ದೇವತೆಗಳನ್ನು ಸಮಾಗಮ ಮಾಡಿ ಪೂಜೆ ಸಲ್ಲಿಸಲಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.