ಘಟೋದ್ಗಜನನ್ನ ಕೊಂದ ಬಗ್ಗೆ ಧರ್ಮಸೇನ ವ್ಯಂಗ್ಯದ ಮಾತು..

By

Published : Sep 14, 2021, 11:23 PM IST

thumbnail

ಮಾತೇ ಮುತ್ತು, ಮಾತೇ ಮೃತ್ಯು. ಆಡಿದ ಮಾತು, ಒಡೆದ ಮುತ್ತು ವಾಪಸ್ ಬರಲ್ಲ. ಮಾತಿಗೆ ಅಷ್ಟೊಂದು ಬೆಲೆ ಇದೆ. ಸದನದೊಳಗೂ ಇವತ್ತು ಕೆಲ ರಸವತ್ತಾದ ಮಾತುಗಳು ಸದಸ್ಯರನ್ನ ನಗೆಗಡಲಿನಲ್ಲಿ ತೇಲುವಂತೆ ಮಾಡಿದವು. ಎರಡನೇ ದಿನ ವಿಧಾನ ಪರಿಷತ್​​ನಲ್ಲಿ ನಡೆದ ಕೆಲ ಸ್ವಾರಸ್ಯಕರ ಕ್ಷಣಗಳು ಹೀಗಿದ್ದವು..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.