ಕಲಬುರಗಿಯಲ್ಲಿ ವರುಣನ ಆರ್ಭಟಕ್ಕೆ ಚೆಂಡು ಹೂ ನಾಶ

By

Published : Oct 21, 2019, 1:35 PM IST

Updated : Oct 21, 2019, 3:04 PM IST

thumbnail

ಕಲಬುರಗಿ ಜಿಲ್ಲೆಯ ಹಲವೆಡೆ ಅಪಾರ ಮಳೆ ಸುರಿಯುತ್ತಿದ್ದು, ಮಳೆ ನೀರಿನಿಂದ ಚರಂಡಿಗಳು ತುಂಬಿ ಹರಿಯುತ್ತಿವೆ. ಅವೈಜ್ಞಾನಿಕ ಚರಂಡಿ ರಾಜಕಾಲುವೆ ನಿರ್ಮಾಣದಿಂದ ಸುಮಾರು ಏಳು ಎಕರೆ ತೋಟದಲ್ಲಿ ಬೆಳೆದು ನಿಂತಿದ್ದ ಚೆಂಡು ಹೂವು ಬೆಳೆ ಕೊಚ್ಚಿಕೊಂಡು ಹೋಗಿರುವ ಘಟನೆ ಆಳಂದನಲ್ಲಿ ನಡೆದಿದೆ.

Last Updated : Oct 21, 2019, 3:04 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.