ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ಧೈರ್ಯ ತುಂಬುತ್ತಿರೋ ತುಮಕೂರು ಎಸ್​ಪಿ!!

By

Published : Apr 11, 2020, 4:06 PM IST

thumbnail

ಲಾಕ್​ಡೌನ್ ಸಂದರ್ಭದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಕುಟುಂಬದವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ನಿರಂತರವಾಗಿ ವಾಟ್ಸ್‌ಆ್ಯಪ್ ಕಾಲ್ ಮೂಲಕ ಸಂಪರ್ಕಿಸಿ ಸ್ಫೂರ್ತಿ ಹಾಗೂ ಧೈರ್ಯ ತುಂಬುತ್ತಿದ್ದಾರೆ. ಚೆಕ್‌ಪೋಸ್ಟ್​ಗಳಲ್ಲಿ ಹಾಗೂ ಚೆಕಿಂಗ್​ ಪಾಯಿಂಟ್​ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಕುಟುಂಬದವರೊಂದಿಗೆ ವಿಡಿಯೋ ಕಾಲ್ ಮಾಡಿ ಸ್ವಚ್ಛತೆಯನ್ನು ಕಾಪಾಡಿಕೊಂಡಿರಿ, ಮನೆಯಲ್ಲಿಯೇ ಇರಿ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಕೊರೊನಾ ಮಹಾಮಾರಿ ನಿರ್ಮೂಲನೆ ಮಾಡೋಣ ಎಂದು ಮನವಿ ಮಾಡುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.