ಸುರಪುರದಲ್ಲಿ 'ಕಲ್ಯಾಣ ಕರ್ನಾಟಕ ಉತ್ಸವ ದಿನ'ದ ಸಂಭ್ರಮ

By

Published : Sep 17, 2020, 2:09 PM IST

thumbnail

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಬದಲಾಗಿ ಇದೇ ಮೊದಲ ಬಾರಿಗೆ 'ಕಲ್ಯಾಣ ಕರ್ನಾಟಕ ಉತ್ಸವ ದಿನ' ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಸುರಪುರ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ತಾಲೂಕು ಆಡಳಿತದಿಂದ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ನಡೆಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.