ಬಿಜೆಪಿ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಸಾಫ್ಟ್ ಕಾರ್ನರ್?: ಸಿಎಂ ಬೊಮ್ಮಾಯಿ ಹೇಳಿದ್ದೇನು?

By

Published : Apr 21, 2022, 3:27 PM IST

thumbnail

ತುಮಕೂರು: ಬಿಜೆಪಿ ಬಗ್ಗೆ ಜೆಡಿಎಸ್​ ನಾಯಕ ಹೆಚ್.ಡಿ.ಕುಮಾರಸ್ವಾಮಿ ಯಾವುದೇ ರೀತಿಯ ಸಾಫ್ಟ್ ಕಾರ್ನರ್ ತೋರಿಸುತ್ತಿಲ್ಲ. ಅವರು ಅವರ ರಾಜಕಾರಣ ಮಾಡ್ತಾರೆ, ನಾವು ನಮ್ಮ ರಾಜಕಾರಣ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಸಚಿವ ಮಾಧುಸ್ವಾಮಿ ಅವರ ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ರೀತಿ ಪ್ರತಿಕ್ರಿಯೆ ನೀಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.