ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ : ತುಮಕೂರಿನಲ್ಲಿ ದೇವಿಯ ಪಲ್ಲಕ್ಕಿ ಹೊತ್ತು ಸಾಗಿದ ಡಿಸಿ

By

Published : Sep 18, 2022, 3:49 PM IST

thumbnail

ತುಮಕೂರಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು ಗ್ರಾಮ ದೇವತೆಯ ಪಲ್ಲಕ್ಕಿ ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ತಿಪಟೂರು ತಾಲೂಕಿನ ಹಾಲೇನಹಳ್ಳಿಯಲ್ಲಿ ಶ್ರೀ ಕರಿಯಮ್ಮ ದೇವಿಯನ್ನು ಹೊತ್ತು ಮೆರವಣಿಗೆಯಲ್ಲಿ ಭಾಗಿಯಾದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.