EXCLUSIVE: ನನ್ನ ವಿರುದ್ಧ ಸ್ಪರ್ಧೆ ಮಾಡಿ, ಉದ್ಧವ್ ಠಾಕ್ರೆಗೆ ನವನೀತ್ ಕೌರ್​​ ಸವಾಲು

By

Published : May 12, 2022, 3:45 PM IST

thumbnail

ಹನುಮಾನ್​ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿ ಈಗಾಗಲೇ ಷರತ್ತುಬದ್ಧ ಜಾಮೀನು ಪಡೆದು ಹೊರ ಬಂದಿರುವ ಅಮರಾವತಿ ಸಂಸದೆ ನವನೀತ್​ ರಾಣಾ ಕೌರ್​ ಈಟಿವಿ ಭಾರತ್​ ಜೊತೆ ಮಾತನಾಡಿದರು. ಈ ವೇಳೆ, ಅನೇಕ ಜ್ವಲಂತ ಸಮಸ್ಯೆಗಳ ಬಗ್ಗೆ ಮನದಾಳ ಬಿಚ್ಚಿಟ್ಟಿರುವ ಸಂಸದೆ, ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ತಮ್ಮನ್ನ ಕೆಟ್ಟದಾಗಿ ನಡೆಸಿಕೊಂಡಿದೆ ಎಂದರು. ಮುಂಬರುವ ಚುನಾವಣೆಯಲ್ಲಿ ತಮ್ಮ ವಿರುದ್ಧ ಸ್ಪರ್ಧೆ ಮಾಡುವಂತೆ ಮಹಾರಾಷ್ಟ್ರ ಸಿಎಂಗೆ ಅವರು ಓಪನ್ ಚಾಲೆಂಜ್​ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದಿರುವುದು ದುರದೃಷ್ಟಕರ. ನಮ್ಮ ವಿಷಯದಲ್ಲಿ ಅಲ್ಲಿನ ಸರ್ಕಾರ ಸಂಪೂರ್ಣವಾಗಿ ಕಾನೂನು ನಿಯಮ ಮುರಿದಿದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.