ಚಾಮುಂಡಿ ಬೆಟ್ಟದಲ್ಲಿ ಜರುಗಿದ ಅದ್ಧೂರಿ ತೆಪ್ಪೋತ್ಸವ

By

Published : Oct 12, 2022, 8:54 AM IST

thumbnail

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ತೆಪ್ಪೋತ್ಸವ ಅದ್ಧೂರಿಯಾಗಿ ನಡೆಯಿತು. ಚಾಮುಂಡೇಶ್ವರಿ ದೇವಸ್ಥಾನದ ಸಮೀಪದಲ್ಲಿರುವ ದೇವಿಕೆರೆಯಲ್ಲಿ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ತೆಪ್ಪೋತ್ಸವ ನಡೆಯಿತು. ಈ ವೇಳೆ ಚಾಮುಂಡೇಶ್ವರಿಗೆ ಭಕ್ತಾದಿಗಳು ಜಯಕಾರ ಕೂಗಿದರು. ರಾಣಿ ಪ್ರಮೋದಾದೇವಿ ಒಡೆಯರ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ದಸರಾ ಮಹೋತ್ಸವದ ಬಳಿಕ ರಥೋತ್ಸವ ನಡೆಯುತ್ತದೆ. ನಂತರ ತೆಪ್ಪೋತ್ಸವ ನಡೆದರೆ ದಸರಾ ಸಂಪನ್ನವಾದಂತೆ ಎಂಬ ಪ್ರತೀತಿ‌.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.