ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಸಾಮಾನ್ಯರಿಗೊಂದು ಕಾನೂನಿಲ್ಲ: ಸಚಿವ ಆರಗ ಜ್ಞಾನೇಂದ್ರ

By

Published : Jun 22, 2022, 4:03 PM IST

Updated : Jun 22, 2022, 5:00 PM IST

thumbnail

ಚಿಕ್ಕಮಗಳೂರು: ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಸಾಮಾನ್ಯ ಜನರಿಗೊಂದು ಕಾನೂನಿಲ್ಲ. ಎಲ್ಲರಿಗೂ ಇರೋದು ಒಂದೇ ಕಾನೂನು. ಈ ನೆಲದ ಕಾನೂನನ್ನ ಎಲ್ಲರೂ ಗೌರವಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸಿಗರು ದೇಶದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಜನ ಅವರನ್ನು ತುಚ್ಛವಾಗಿ ನೋಡ್ತಾರೆ ಎಂದರು.

Last Updated : Jun 22, 2022, 5:00 PM IST

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.