ಆರು ವಾಹನಗಳಿಗೆ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದ ನಕ್ಸಲರು: ಸ್ಥಳದಲ್ಲಿ ಬ್ಯಾನರ್​ ಇಟ್ಟು ಪರಾರಿ

By

Published : May 26, 2022, 1:25 PM IST

thumbnail

ಕಾಳಹಂಡಿ: ಒಡಿಶಾದ ಕಾಳಹಂಡಿ ಜಿಲ್ಲೆಯ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ತಾಲಾ ಪಿಪಿಲಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಕ್ಸಲರು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 6 ವಾಹನಗಳಿಗೆ ಬೆಂಕಿ ಹಚ್ಚಿ, ಸ್ಥಳದಲ್ಲಿ ಬ್ಯಾನರ್​ ಇಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಮೂರು ಟ್ರ್ಯಾಕ್ಟರ್‌ಗಳು, ಎರಡು ಟಿಪ್ಪರ್‌ಗಳು ಮತ್ತು ಒಂದು ಅಗೆಯುವ ಯಂತ್ರವನ್ನು ಸುಟ್ಟು ಹಾಕಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.