ಬೆಳ್ತಂಗಡಿ: ಭಾರಿ ಅಗ್ನಿ ಅನಾಹುತ, ಎರಡು ಅಂಗಡಿಗಳು ಸುಟ್ಟು ಭಸ್ಮ

By

Published : Aug 31, 2022, 10:54 PM IST

thumbnail

ಬೆಳ್ತಂಗಡಿ (ದಕ್ಷಿಣ ಕನ್ನಡ): ತಾಲೂಕಿನ ಉಜಿರೆ ಸಮೀಪ ಇಂದು ಮಧ್ಯಾಹ್ನ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ಬಳಿ ಟಯರ್ ಅಂಗಡಿಯಲ್ಲಿ ಅಗ್ನಿ ಅವಘಡ ನಡೆದಿದ್ದು ಹತ್ತಿರದ ಹಾರ್ಡ್‌ವೇರ್ ಅಂಗಡಿಗೂ ಆವರಿಸಿತ್ತು. ಇದರಿಂದ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಕಾಂಪ್ಲೆಕ್ಸ್​​ನ ಉಳಿದ ಅಂಗಡಿ, ಹೋಟೆಲ್​ಗಳಿಗೂ ಹಾನಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.