ಮೈಸೂರು ಯುವ ದಸರಾ: ಗುರು ಕಿರಣ್ ಗಾಯನಕ್ಕೆ ಮನಸೋತ ಪ್ರೇಕ್ಷಕರು

By

Published : Sep 29, 2022, 1:09 PM IST

thumbnail

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಯುವ ದಸರಾ ಅಪ್ಪು ನಮನ ಕಾರ್ಯಕ್ರಮಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾಗಿದ್ದರು. ಈ ವೇಳೆ ಖ್ಯಾತ ಗಾಯಕರಾದ ಗುರು ಕಿರಣ್, ವಿಜಯ ಪ್ರಕಾಶ್, ಕುನಾಲ್ ಗಾಂಜಾವಾಲ ಇತರರು ಭಾಗವಹಿಸಿ, ಪ್ರೇಕ್ಷಕರಿಗೆ ಮನರಂಜನೆಯ ಮಹಾಪೂರ ನೀಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.