ಕೆಆರ್​ಎಸ್​ಗೆ ಭೇಟಿ ನೀಡಿದ ರಾಜಮಾತೆ ಪ್ರಮೋದಾದೇವಿ

By

Published : Aug 7, 2022, 8:03 PM IST

thumbnail

ಮಂಡ್ಯ: ವಿಶ್ವವಿಖ್ಯಾತ ಕೆಆರ್​ಎಸ್​ ಅಣೆಕಟ್ಟೆಗೆ ಭಾನುವಾರ ರಾಜಮಾತೆ ಪ್ರಮೋದಾದೇವಿ ಭೇಟಿ ನೀಡಿದ್ದರು. ಅಣೆಕಟ್ಟೆ ತುಂಬಿರುವುದರಿಂದ 60 ಸಾವಿರ ಕ್ಯೂಸೆಕ್​ಗೂ ಹೆಚ್ಚು ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಅಣೆಕಟ್ಟನ್ನು ನೋಡಲು ಬಹಳ ಸಂತೋಷವಾಗುತ್ತದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.